ಅಭಿಪ್ರಾಯ / ಸಲಹೆಗಳು

ಶ್ರೀ ಚಾಮರಾಜೇಂದ್ರ ಸರ್ಕಾರಿ ವಸ್ತುಸಂಗ್ರಹಾಲಯ ಶ್ರೀರಂಗಪಟ್ಟಣ

1904ರಲ್ಲಿ ಕಟ್ಟಲ್ಪಟ್ಟಂತಹ ಶ್ರೀ ಚಾಮರಾಜೇಂದ್ರ ಸ್ಮಾರಕ ಛತ್ರದಲ್ಲಿ 1997 ರಿಂದ ವಸ್ತು ಸಂಗ್ರಹಾಲಯವನ್ನು ಪ್ರಾರಂಭಿಸಲಾಗಿದೆ.  ಈ ವಸ್ತು ಸಂಗ್ರಹಾಲಯದಲ್ಲಿ ಮಂಡ್ಯ ಜಿಲ್ಲೆಗೆ ಸೇರಿದ 10ನೇ ಶತಮಾನದಿಂದ 18ನೇ ಶತಮಾನದವರೆಗಿನ ಮೂರ್ತಿ ಶಿಲ್ಪಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.  ಇಲ್ಲಿರುವ ಸೂರ್ಯ, ಭೈರವ, ವೇಣುಗೋಪಾಲ, ಮಾಧವ, ವೀರಗಲ್ಲುಗಳು ಹಾಗೂ ಫಿರಂಗಿ ಪ್ರಮುಖವಾದವುಗಳು.  ಇದಲ್ಲದೆ ಇದೇ ಸಂಗ್ರಹಾಲಯದಲ್ಲಿ ಬ್ರಿಟೀಷ್ ಅಧಿಕಾರಿಗಳ ಛಾಯಾಚಿತ್ರಗಳು ಮತ್ತು ಮಂಡ್ಯ ಜಿಲ್ಲೆಗೆ ಸೇರಿದ ಸ್ಮಾರಕಗಳ ಛಾಯಾಚಿತ್ರಗಳು ಹಾಗೂ ಶ್ರೀರಂಗಪಟ್ಟಣದ ಕೋಟೆಯ ಮಾದರಿಯನ್ನು ಪ್ರದರ್ಶನಕ್ಕೆ ಇಡಲಾಗಿದೆ.

 

ಇತ್ತೀಚಿನ ನವೀಕರಣ​ : 14-10-2020 12:45 PM ಅನುಮೋದಕರು: Approver


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080