ಅಭಿಪ್ರಾಯ / ಸಲಹೆಗಳು

ಪ್ರಾಚ್ಯಪ್ರಜ್ಞೆ

2014-15ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ (253)ರ ಘೋಷಣೆಯಂತೆ ರಾಜ್ಯವು ಹಲವಾರು ಪ್ರಾಚೀನ ರಾಜಮನೆತನಗಳ ಆಳ್ವಿಕೆಗಳಿಗೆ ಒಳಪಟ್ಟಿದ್ದು, ಈ ರಾಜಮನೆತನಗಳು ತಮ್ಮ ಆಡಳಿತಾವಧಿಯಲ್ಲಿ ಹಲವಾರು ಪಳೆಯುಳಿಕೆಗಳನ್ನು ಸ್ಮಾರಕಗಳ ರೂಪದಲ್ಲಿ ಬಿಟ್ಟುಹೋಗಿವೆ. ಇಂತಹ ಪ್ರಾಚೀನ ಸ್ಮಾರಕಗಳು, ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ವಾಸ್ತುಶಿಲ್ಪ ಶೈಲಿಗಳನ್ನು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪರಿಚಯಿಸುವ ಸಲುವಾಗಿ “ಪ್ರಾಚ್ಯಪ್ರಜ್ಞೆ” ಎಂಬ ನೂತನ ಕಾರ್ಯಕ್ರಮವನ್ನು ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಪ್ರತಿ ತಾಲ್ಲೂಕಿನಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಪ್ರೌಢ ಶಾಲೆಗಳಲ್ಲಿ ಪ್ರಾಚೀನ ಇತಿಹಾಸ ಸ್ಮಾರಕ, ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ವಾಸ್ತುಶಿಲ್ಪಗಳ ಬಗ್ಗೆ ಹಾಗೂ ಇತಿಹಾಸ ಪರಂಪರೆ ಕುರಿತು ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡುವುದರ ಜೊತೆಗೆ ಪರಂಪರೆ ಬಗ್ಗೆ ಅಭಿಮಾನ ಮೂಡುವಂತೆ ಮಾಡಲು ವಿದ್ಯಾರ್ಥಿಗಳಿಗೆ ಕರ್ನಾಟಕದ ಪರಂಪರೆ ಕುರಿತು ಪ್ರಬಂಧ, ರಸಪ್ರಶ್ನೆ, ಭಾಷಣ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಇದು ನಿರಂತರ ಕಾರ್ಯಕ್ರಮವಾಗಿದೆ.

 

pp pp1 pp2

 

ಇತ್ತೀಚಿನ ನವೀಕರಣ​ : 07-06-2022 04:46 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080